ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ.
ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ...